ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಜೇವರ್ಗಿ | ಬಾಡುತ್ತಿರುವ ಬೆಳೆ; ಕಮರುತ್ತಿದೆ ಫಸಲಿನ ನಿರೀಕ್ಷೆ

Published : 7 ಡಿಸೆಂಬರ್ 2023, 4:14 IST
Last Updated : 7 ಡಿಸೆಂಬರ್ 2023, 4:14 IST
ಫಾಲೋ ಮಾಡಿ
Comments
ತಾಲ್ಲೂಕಿನಲ್ಲಿ ಬಿತ್ತನೆಯಾದ ಬೆಳೆ ಪೈಕಿ ಬರಗಾಲದಿಂದ ಶೇ 50ರಷ್ಟು ಹಾನಿಯಾಗಿದೆ. ಸರ್ಕಾರದಿಂದ ಪರಿಹಾರಧನ ಬಿಡುಗಡೆ ಮಾಡಿದರೆ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು.
ಅಬ್ದುಲ್ ಮಾಜೀದ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ
ತಾಲ್ಲೂಕಿನಲ್ಲಿ 91335 ಹೆಕ್ಟೇರ್ ಪ್ರದೇಶದ ಜಮೀನಿನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ 89767 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.
ಪವನಕುಮಾರ, ತಾಂತ್ರಿಕ ಕೃಷಿ ಅಧಿಕಾರಿ
ಜೇವರ್ಗಿಯ ಮಲ್ಲಣ್ಣ ತಳವಾರ ಜಮೀನಿನಲ್ಲಿನ ಹತ್ತಿ ಬೆಳೆ
ಜೇವರ್ಗಿಯ ಮಲ್ಲಣ್ಣ ತಳವಾರ ಜಮೀನಿನಲ್ಲಿನ ಹತ್ತಿ ಬೆಳೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT