<p><strong>ಕಲಬುರ್ಗಿ: </strong>ಗುಲಬರ್ಗಾ ಮೀಸಲು ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿರುವ ಡಾ.ಉಮೇಶ ಜಾಧವ, ದೆಹಲಿಯ ಸಂಸತ್ ಭವನ ಪ್ರವೇಶಿಸುವ ಮುನ್ನ ಸಾಷ್ಟಾಂಗ ನಮಸ್ಕಾರ ಮಾಡಿದರು.</p>.<p>ಮೋದಿ ಸಂಪುಟದಲ್ಲಿ ಅವರು ಸಚಿವರಾಗುತ್ತಾರೆ ಎಂದು ಬಲವಾಗಿ ನಂಬಿದ್ದ 50ಕ್ಕೂ ಹೆಚ್ಚು ಬೆಂಬಲಿಗರು ದೆಹಲಿಗೆ ತೆರಳಿದ್ದರು.</p>.<p>ಸಂಸತ್ ಭವನ ತೋರಿಸಲು ಅವರನ್ನು ಕರೆದೊಯ್ದಿದ್ದ ಜಾಧವ, ಸಂಸತ್ತಿನ ಮುಖ್ಯದ್ವಾರದ ಬಳಿ ಸಾಷ್ಟಾಂಗ ನಮಸ್ಕಾರ ಮಾಡಿದರು ಎಂದು ಅವರ ಜೊತೆಗಿದ್ದವರು ತಿಳಿಸಿದರು.</p>.<p>ಚುನಾವಣಾ ಪ್ರಚಾರ ಸಂದರ್ಭದಲ್ಲಿಯೂ ಜಾಧವ ಇದೇ ರೀತಿ ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತಕೋರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಗುಲಬರ್ಗಾ ಮೀಸಲು ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿರುವ ಡಾ.ಉಮೇಶ ಜಾಧವ, ದೆಹಲಿಯ ಸಂಸತ್ ಭವನ ಪ್ರವೇಶಿಸುವ ಮುನ್ನ ಸಾಷ್ಟಾಂಗ ನಮಸ್ಕಾರ ಮಾಡಿದರು.</p>.<p>ಮೋದಿ ಸಂಪುಟದಲ್ಲಿ ಅವರು ಸಚಿವರಾಗುತ್ತಾರೆ ಎಂದು ಬಲವಾಗಿ ನಂಬಿದ್ದ 50ಕ್ಕೂ ಹೆಚ್ಚು ಬೆಂಬಲಿಗರು ದೆಹಲಿಗೆ ತೆರಳಿದ್ದರು.</p>.<p>ಸಂಸತ್ ಭವನ ತೋರಿಸಲು ಅವರನ್ನು ಕರೆದೊಯ್ದಿದ್ದ ಜಾಧವ, ಸಂಸತ್ತಿನ ಮುಖ್ಯದ್ವಾರದ ಬಳಿ ಸಾಷ್ಟಾಂಗ ನಮಸ್ಕಾರ ಮಾಡಿದರು ಎಂದು ಅವರ ಜೊತೆಗಿದ್ದವರು ತಿಳಿಸಿದರು.</p>.<p>ಚುನಾವಣಾ ಪ್ರಚಾರ ಸಂದರ್ಭದಲ್ಲಿಯೂ ಜಾಧವ ಇದೇ ರೀತಿ ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತಕೋರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>