ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

40 ಸಾವಿರ ಚಿತ್ರಕಲಾ ಶಿಕ್ಷಕರ ಹುದ್ದೆ ಖಾಲಿ: ಎಸ್‌.ಸಿ.ಪಾಟೀಲ

ದೃಶ್ಯಕಲಾ ಸಾಹಿತ್ಯ ಸಮ್ಮೇಳನ; ಭರ್ತಿಗೆ ಅಧ್ಯಕ್ಷ ಎಸ್‌.ಸಿ.ಪಾಟೀಲ ಆಗ್ರಹ
Published : 8 ಫೆಬ್ರುವರಿ 2025, 14:18 IST
Last Updated : 8 ಫೆಬ್ರುವರಿ 2025, 14:18 IST
ಫಾಲೋ ಮಾಡಿ
Comments
ಚಿತ್ರಕಲೆ ಸಮಾಜದಲ್ಲಿ ಬಹುತೇಕ ನಿರ್ಲಕ್ಷ್ಯಕ್ಕೊಳಗಾದ ಕ್ಷೇತ್ರ. ಚಿತ್ರ ಬದುಕಿನ ಸಂಗತಿಗಳನ್ನು ಅನಾವರಣಗೊಳಿಸುವಂಥಹದು. ಚಿತ್ರಕಲೆ ಮತ್ತು ಸಾಹಿತ್ಯ ಪೂರಕವಾಗಿವೆ
ಬಸವರಾಜ ಕಲೆಗಾರ ಲಲಿತಕಲಾ ಅಕಾಡೆಮಿ ಸದಸ್ಯ
ಕಲಬುರಗಿಯಲ್ಲಿಯೇ ಲಲಿತಕಲಾ ವಿವಿ ಸ್ಥಾಪಿತವಾಗಲಿ’
‘ಬಹು ದಿನಗಳ ಬೇಡಿಕೆಯಾಗಿರುವ ಲಲಿತಕಲಾ ವಿಶ್ವವಿದ್ಯಾಲಯ ಕಲಬುರಗಿ ಜಿಲ್ಲೆಯಲ್ಲಿಯೇ ಸ್ಥಾಪಿಸಲು ಸರ್ಕಾರ ಕ್ರಮ ವಹಿಸಬೇಕು’ ಎಂದು ಪತ್ರಕರ್ತ ಶ್ರೀನಿವಾಸ ಸಿರನೂರಕರ್ ಒತ್ತಾಯಿಸಿದರು. ದೃಶ್ಯಕಲಾ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ‘ಈ ಭಾಗದಲ್ಲಿ ಅನೇಕ ಕಲಾವಿದರದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಮುಂದಿನ ಪೀಳಿಗೆಗೆ ಕಲೆಗಳ ಬಗ್ಗೆ ಆಸಕ್ತಿ ಮೂಡಿಸಲು ಮತ್ತು ಉಳಿಸಿ ಬೆಳೆಸಲು ವಿಶ್ವವಿದ್ಯಾಲಯಗಳ ಅವಶ್ಯಕತೆಯಿದೆ. ಅಂತರರಾಷ್ಟ್ರೀಯ ಕಲಾವಿದ ಡಾ. ಎಸ್.ಎಂ. ಪಂಡಿತ ಅವರ ಹೆಸರಿನಲ್ಲಿ ರಾಷ್ಟಮಟ್ಟದ ಪ್ರಶಸ್ತಿ ರಾಜ್ಯ ಸರ್ಕಾರ ಸ್ಥಾಪಿಸಬೇಕು’ ಎಂದು ಅವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT