ಸೋಮವಾರ, 8 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಲಬುರಗಿ | ‘ಶಿಕ್ಷಣವೇ ಮೊದಲ ಆದ್ಯತೆ ಆಗಲಿ’

ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಚಿತ್ರದುರ್ಗದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಲಹೆ
Published : 8 ಸೆಪ್ಟೆಂಬರ್ 2025, 5:24 IST
Last Updated : 8 ಸೆಪ್ಟೆಂಬರ್ 2025, 5:24 IST
ಫಾಲೋ ಮಾಡಿ
Comments
ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗವೇ ಬೇಕು ಎಂಬ ಮನೋಭಾವದಿಂದ ಹೊರಬರಬೇಕು. ಖಾಸಗಿ ರಂಗ ಬಲಿಷ್ಠವಾಗಿ ಬೆಳೆಯುತ್ತಿದ್ದು ಅಲ್ಲೂ ಬದುಕನ್ನು ಕಟ್ಟಿಕೊಳ್ಳುವ ಪ್ರಯತ್ನ ಮಾಡಬೇಕು
ಸಿದ್ದಪ್ಪ ಕಲ್ಹೇರಿ ರಸ್ತೆ ಸಾರಿಗೆ ಇಲಾಖೆಯ ಜಂಟಿ ಆಯುಕ್ತ
ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಹುದ್ದೆಗಳಿಗೆ ಮಾತ್ರ ಅರ್ಜಿ ಹಾಕುತ್ತಾರೆ. ಕೇಂದ್ರ ಸರ್ಕಾರವೂ ಸಾಕಷ್ಟು ನೇಮಕಾತಿ ಮಾಡಿಕೊಳ್ಳುತ್ತದೆ. ಅವುಗಳಿಗೂ ಅರ್ಜಿ ಹಾಕುವ ಜೊತೆಗೆ ಶೇ 100ರಷ್ಟು ಶ್ರಮ ಹಾಕಬೇಕು
ಶರಣಪ್ಪ ಗುಂಡಗುರ್ತಿ ಅಧ್ಯಕ್ಷ ಸಿದ್ಧರಾಮೇಶ್ವರ ಸರ್ಕಾರಿ ಅರೆ ಸರ್ಕಾರಿ ಮತ್ತು ನಿವೃತ್ತ ನೌಕರರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT