ಜೊತೆಗೆ, ಇತ್ತೀಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ಗಳೊಂದಿಗೆ ಕಲಬುರಗಿಯಲ್ಲಿ ಸಭೆ ನಡೆಸಿದರು. ಆ ಸಭೆಗೆ ಸೌಜನ್ಯಕ್ಕೂ ತಮ್ಮನ್ನು ಕರೆದಿಲ್ಲ ಎಂದು ಶಾಸಕರು ‘ಪ್ರಜಾವಾಣಿ’ ಬಳಿ ತಮ್ಮ ಅಳಲು ತೋಡಿಕೊಂಡರು.