ಬುಧವಾರ, 15 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ಮಾಜಿ ಸೈನಿಕರು, ಅವಲಂಬಿತರ ಆರ್ಥಿಕ ನೆರವು ಶೇ 100ರಷ್ಟು ಹೆಚ್ಚಳ: ಸಿಂಗ್ ಅಸ್ತು

Financial Aid Scheme: ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೀಡಲಾಗುತ್ತಿರುವ ಆರ್ಥಿಕ ನೆರವನ್ನು ಶೇ 100ರಷ್ಟು ಹೆಚ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
Last Updated 15 ಅಕ್ಟೋಬರ್ 2025, 11:52 IST
ಮಾಜಿ ಸೈನಿಕರು, ಅವಲಂಬಿತರ ಆರ್ಥಿಕ ನೆರವು ಶೇ 100ರಷ್ಟು ಹೆಚ್ಚಳ: ಸಿಂಗ್ ಅಸ್ತು

ದುರ್ಗಾಪುರ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಸ್ನೇಹಿತನಿಗೆ 7 ದಿನ ಪೊಲೀಸ್ ಕಸ್ಟಡಿ

West Bengal Crime: ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸ್ನೇಹಿತನಿಗೆ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
Last Updated 15 ಅಕ್ಟೋಬರ್ 2025, 11:45 IST
ದುರ್ಗಾಪುರ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಸ್ನೇಹಿತನಿಗೆ 7 ದಿನ ಪೊಲೀಸ್ ಕಸ್ಟಡಿ

ಯುದ್ಧಭೂಮಿಗೆ ಹೋಗುವ ಮೊದಲೇ ಸೋಲನ್ನು ಒಪ್ಪಿಕೊಂಡಿದ್ದಾರೆ:ಕಿಶೋರ್‌ಗೆ RJD ವ್ಯಂಗ್ಯ

RJD Mock: ಪಟ್ನಾ—ಬಿಹಾರ ವಿಧಾನಸಭಾ ಚುನಾವಣೆಯಿಂದ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಹಿಂದೆ ಸರಿದಿದ್ದು, ‘ಯುದ್ಧಭೂಮಿಗೆ ಹೋಗುವ ಮೊದಲೇ ಸೋಲನ್ನು ಒಪ್ಪಿಕೊಂಡಿದ್ದಾರೆ’ ಎಂದು ಆರ್‌ಜೆಡಿ ಪಕ್ಷ ವ್ಯಂಗ್ಯ ಮಾಡಿದೆ.
Last Updated 15 ಅಕ್ಟೋಬರ್ 2025, 11:45 IST
ಯುದ್ಧಭೂಮಿಗೆ ಹೋಗುವ ಮೊದಲೇ ಸೋಲನ್ನು ಒಪ್ಪಿಕೊಂಡಿದ್ದಾರೆ:ಕಿಶೋರ್‌ಗೆ RJD ವ್ಯಂಗ್ಯ

MVAಗೆ ರಾಜ್ ಠಾಕ್ರೆ ಸೇರ್ಪಡೆ | ದೇಶದ ಹಿತಕ್ಕಾಗಿ ಕೈಜೋಡಿಸುವುದು ತಪ್ಪಲ್ಲ: ಸುಳೆ

MVA Politics: ರಾಷ್ಟ್ರದ ಹಿತಕ್ಕಾಗಿ ನಿನ್ನೆ ವಿರೋಧಿಗಳಾಗಿದ್ದವರು ಇಂದು ಕೈಜೋಡಿಸಿದರೆ ತಪ್ಪಲ್ಲ ಎಂದು ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಹೇಳಿದ್ದಾರೆ.
Last Updated 15 ಅಕ್ಟೋಬರ್ 2025, 11:31 IST
MVAಗೆ ರಾಜ್ ಠಾಕ್ರೆ ಸೇರ್ಪಡೆ | ದೇಶದ ಹಿತಕ್ಕಾಗಿ ಕೈಜೋಡಿಸುವುದು ತಪ್ಪಲ್ಲ: ಸುಳೆ

Bihar Elections: ಮಹಿಳಾ ಸ್ಪರ್ಧಿಗಳ ಸಂಖ್ಯೆ ಏರಿಕೆ; ಆದರೆ...

Women Candidates: ಬಿಹಾರ ವಿಧಾನಸಭೆಯ 2010, 2015 ಮತ್ತು 2020ರ ಚುನಾವಣೆಯಲ್ಲಿ ಮಹಿಳಾ ಸ್ಪರ್ಧಿಗಳ ಸಂಖ್ಯೆ ನಿರಂತರವಾಗಿ ಹೆಚ್ಚಾದರೂ, ಯಶಸ್ಸಿನ ಪ್ರಮಾಣದಲ್ಲಿ ಏರುಪೇರಾಗಿದ್ದು, ಲಿಂಗ ಸಮಾನತೆ ಸಾಧನೆಯ ಸವಾಲು ಮುಂದುವರಿದಿದೆ.
Last Updated 15 ಅಕ್ಟೋಬರ್ 2025, 11:29 IST
Bihar Elections: ಮಹಿಳಾ ಸ್ಪರ್ಧಿಗಳ ಸಂಖ್ಯೆ ಏರಿಕೆ; ಆದರೆ...

Bihar Polls 2025: ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿ ನಾಮಪತ್ರ ಸಲ್ಲಿಕೆ

Tejashwi Nomination: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರಾಘೋಪುರ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದು, ತಂದೆ ಲಾಲು ಪ್ರಸಾದ್ ಮತ್ತು ತಾಯಿ ರಾಬ್ರಿ ದೇವಿ ಸಮ್ಮುಖದಲ್ಲಿ ಹ್ಯಾಟ್ರಿಕ್ ಗೆಲುವು ಗುರಿಯಾಗಿಸಿಕೊಂಡಿದ್ದಾರೆ.
Last Updated 15 ಅಕ್ಟೋಬರ್ 2025, 10:33 IST
Bihar Polls 2025: ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿ ನಾಮಪತ್ರ ಸಲ್ಲಿಕೆ

ಇರಾಕ್‌ನಲ್ಲಿ ಬಾಂಬ್ ಸ್ಫೋಟ; ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವು

Iraqi Election Violence: ಬಾಗ್ದಾದ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸಂಸತ್ ಚುನಾವಣೆಯ ಅಭ್ಯರ್ಥಿ ಸಫಾ ಅಲ್ ಮಶ್ಹದಾನಿ ಸಾವಿಗೀಡಾದರು. ಅವರ ಮೂವರು ಅಂಗರಕ್ಷಕರು ಗಾಯಗೊಂಡಿದ್ದು, ಮೈತ್ರಿಕೂಟವು ದಾಳಿಯನ್ನು ಖಂಡಿಸಿದೆ.
Last Updated 15 ಅಕ್ಟೋಬರ್ 2025, 9:45 IST
ಇರಾಕ್‌ನಲ್ಲಿ ಬಾಂಬ್ ಸ್ಫೋಟ; ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವು
ADVERTISEMENT

ಕೋಲ್ಕತ್ತ | ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸಹಪಾಠಿ ಬಂಧನ

Student Assault: ಪಶ್ಚಿಮ ಬಂಗಾಳದ ಕೋಲ್ಕತ್ತದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಗೆ ಸಹಪಾಠಿಯು ಮದ್ಯದಲ್ಲಿ ಮಾದಕದ್ರವ್ಯ ಬೆರೆಸಿ, ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.
Last Updated 15 ಅಕ್ಟೋಬರ್ 2025, 9:38 IST
ಕೋಲ್ಕತ್ತ | ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸಹಪಾಠಿ ಬಂಧನ

ಛತ್ತೀಸಗಢ: ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ಮಂದಿ ಸೇರಿ 27 ನಕ್ಸಲರು ಶರಣು

Naxal Surrender: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಒಟ್ಟಾರೆ ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ನಕ್ಸಲರು ಸೇರಿದಂತೆ 27 ಮಂದಿ ಭದ್ರತಾ ಪಡೆ ಎದುರು ಶರಣಾಗಿದ್ದಾರೆ. ಇವರಲ್ಲಿ 10 ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2025, 9:32 IST
ಛತ್ತೀಸಗಢ: ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ಮಂದಿ ಸೇರಿ 27 ನಕ್ಸಲರು ಶರಣು

'ಮಹಾ ಸಿಎಂ' ಫಡಣವೀಸ್‌ ಸಮ್ಮುಖದಲ್ಲಿ ಭೂಪತಿ ಸೇರಿ 61 ನಕ್ಸಲರು ಶರಣು

Maoist Surrender: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ 61 ನಕ್ಸಲರು, ಭೂಪತಿ ಸೇರಿದಂತೆ, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದರು. 54 ಶಸ್ತ್ರಾಸ್ತ್ರಗಳೊಂದಿಗೆ ಶರಣಾದವರು.
Last Updated 15 ಅಕ್ಟೋಬರ್ 2025, 7:42 IST
'ಮಹಾ ಸಿಎಂ' ಫಡಣವೀಸ್‌ ಸಮ್ಮುಖದಲ್ಲಿ ಭೂಪತಿ ಸೇರಿ 61 ನಕ್ಸಲರು ಶರಣು
ADVERTISEMENT
ADVERTISEMENT
ADVERTISEMENT