<p><strong>ಕಲಬುರ್ಗಿ: </strong>‘ಈ ನಾಡಿನ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ಬದುಕನ್ನು ಮುಡಿಪಾಗಿಟ್ಟಿರುವ 35 ವರ್ಷದೊಳಗಿನ ಯುವ ರಂಗಕಲಾವಿದರಿಗೂ ಸರ್ಕಾರ ಧನ ಸಹಾಯ ನೀಡಬೇಕು’ ಎಂದು ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯೆಯೂ ಆದ ರಂಗಕರ್ಮಿ ಸುಜಾತಾ ಜಂಗಮಶೆಟ್ಟಿ ಮನವಿ ಮಾಡಿದ್ದಾರೆ.</p>.<p>‘ರಾಜ್ಯದಲ್ಲಿ ಯುವ ರಂಗ ಕಲಾವಿದರು ಕೋವಿಡ್–19 ಸಂದರ್ಭದಲ್ಲಿ ತುಂಬಾ ಸಂಕಷ್ಟದಲ್ಲಿದ್ದಾರೆ. ರಂಗಭೂಮಿ ಕಟ್ಟುವಲ್ಲಿ ಇವರ ಸೇವೆ ಗಣನೀಯವಾದದ್ದು, ಹೀಗಾಗಿ ಸರ್ಕಾರ ಈ ಸಂದರ್ಭದಲ್ಲಿ ಕಲಾವಿದರ ಮಧ್ಯೆ ವಯಸ್ಸಿನ ತಾರತಮ್ಯ ಮಾಡದೇ ಆರ್ಥಿಕ ಪ್ಯಾಕೇಜ್ನಡಿ ಧನ ಸಹಾಯ ಒದಗಿಸಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ಈ ನಾಡಿನ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ಬದುಕನ್ನು ಮುಡಿಪಾಗಿಟ್ಟಿರುವ 35 ವರ್ಷದೊಳಗಿನ ಯುವ ರಂಗಕಲಾವಿದರಿಗೂ ಸರ್ಕಾರ ಧನ ಸಹಾಯ ನೀಡಬೇಕು’ ಎಂದು ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯೆಯೂ ಆದ ರಂಗಕರ್ಮಿ ಸುಜಾತಾ ಜಂಗಮಶೆಟ್ಟಿ ಮನವಿ ಮಾಡಿದ್ದಾರೆ.</p>.<p>‘ರಾಜ್ಯದಲ್ಲಿ ಯುವ ರಂಗ ಕಲಾವಿದರು ಕೋವಿಡ್–19 ಸಂದರ್ಭದಲ್ಲಿ ತುಂಬಾ ಸಂಕಷ್ಟದಲ್ಲಿದ್ದಾರೆ. ರಂಗಭೂಮಿ ಕಟ್ಟುವಲ್ಲಿ ಇವರ ಸೇವೆ ಗಣನೀಯವಾದದ್ದು, ಹೀಗಾಗಿ ಸರ್ಕಾರ ಈ ಸಂದರ್ಭದಲ್ಲಿ ಕಲಾವಿದರ ಮಧ್ಯೆ ವಯಸ್ಸಿನ ತಾರತಮ್ಯ ಮಾಡದೇ ಆರ್ಥಿಕ ಪ್ಯಾಕೇಜ್ನಡಿ ಧನ ಸಹಾಯ ಒದಗಿಸಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>