ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಕಲಾವಿದರಿಗೆ ಧನ ಸಹಾಯ ನೀಡಲು ರಂಗಕರ್ಮಿ ಸುಜಾತಾ ಜಂಗಮಶೆಟ್ಟಿ ಮನವಿ

Last Updated 6 ಜೂನ್ 2021, 8:06 IST
ಅಕ್ಷರ ಗಾತ್ರ

ಕಲಬುರ್ಗಿ: ‘ಈ ನಾಡಿನ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ಬದುಕನ್ನು ಮುಡಿಪಾಗಿಟ್ಟಿರುವ 35 ವರ್ಷದೊಳಗಿನ ಯುವ ರಂಗಕಲಾವಿದರಿಗೂ ಸರ್ಕಾರ ಧನ ಸಹಾಯ ನೀಡಬೇಕು’ ಎಂದು ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯೆಯೂ ಆದ ರಂಗಕರ್ಮಿ ಸುಜಾತಾ ಜಂಗಮಶೆಟ್ಟಿ ಮನವಿ ಮಾಡಿದ್ದಾರೆ.

‘ರಾಜ್ಯದಲ್ಲಿ ಯುವ ರಂಗ ಕಲಾವಿದರು ಕೋವಿಡ್–19 ಸಂದರ್ಭದಲ್ಲಿ ತುಂಬಾ ಸಂಕಷ್ಟದಲ್ಲಿದ್ದಾರೆ. ರಂಗಭೂಮಿ ಕಟ್ಟುವಲ್ಲಿ ಇವರ ಸೇವೆ ಗಣನೀಯವಾದದ್ದು, ಹೀಗಾಗಿ ಸರ್ಕಾರ ಈ ಸಂದರ್ಭದಲ್ಲಿ ಕಲಾವಿದರ ಮಧ್ಯೆ ವಯಸ್ಸಿನ ತಾರತಮ್ಯ ಮಾಡದೇ ಆರ್ಥಿಕ ಪ್ಯಾಕೇಜ್‌ನಡಿ ಧನ ಸಹಾಯ ಒದಗಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT