ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕ ಮಾತನಾಡಿದರು. ಬಸವೇಶ್ವರ ಸಹಕಾರ ಬ್ಯಾಂಕಿನ ನಿರ್ದೇಶಕಿ ಸುಶೀಲಾಬಾಯಿ ಡಿ.ವಿ.ಪಾಟೀಲ, ಉಪಾಧ್ಯಕ್ಷ ಎಂ.ಡಿ.ಪಾಟೀಲ, ಜಿಲ್ಲಾ ವೀರಶೈವ ಮಹಾಸಭಾ ಯುವ ಘಕಟದ ಅಧ್ಯಕ್ಷ ಡಾ.ಶಂಭುಲಿಂಗ ಪಾಟೀಲ ಬಳಬಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ನೆಲೋಗಿ, ವಿಜಯಕುಮಾರ ಪಾಟೀಲ ಸೇಡಂ, ಶಿವರಾಜ ಅಂಡಗಿ, ಮಹಾಂತೇಶ ಪಾಟೀಲ, ಭುವನೇಶ್ವರಿ ಹಳ್ಳಿಖೇಡ, ಪ್ರಭವ ಪಟ್ಟಣಕರ್, ಶಿವಾನಂದ ಮಠಪತಿ, ಎಸ್.ಎಂ.ಪಟ್ಟಣಕರ್ ವೇದಿಕೆ ಮೇಲಿದ್ದರು.