ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಜಗದೀಶಸಿಂಗ್ ಠಾಕೂರ, ಅಶೋಕ ಚವ್ಹಾಣ, ಚಂದ್ರಶೆಟ್ಟಿ ಜಾಧವ, ನೀಲಕಂಠ ರಾಠೋಡ್, ಅಲ್ಲಮಪ್ರಭು ಹುಲಿ, ಆರ್ ಗಣಪತರಾವ್, ಗಿರಿರಾಜ ನಾಟಿಕಾರ, ಶ್ರೀಮಂತ ಕಟ್ಟಿಮನಿ, ರಾಜು ಪವಾರ, ಭೀಮರಾವ್ ರಾಠೋಡ್, ಉಲ್ಲಾಸ ಕೆರಳ್ಳಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸತೀಶರೆಡ್ಡಿ ತಾಜಲಾಪುರ, ಕಿಷ್ಟಪ್ಪ ಮಿರಿಯಾಣ, ವಿಜಯಕುಮಾರ ರಾಠೋಡ್, ಗೋವಿಂದ ಇದ್ದರು.