ತಮ್ಮನ್ನು ರಾಜ್ಯ ಉಸ್ತುವಾರಿಯಿಂದ ಬದಲಾಯಿಸುವಂತೆ ರಾಜ್ಯದ ನಾಯಕರು ಕಾಂಗ್ರೆಸ್ ಅಧ್ಯಕ್ಷೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಸುರ್ಜೇವಾಲಾ, ಕಾಂಗ್ರೆಸ್ ಒಂದು ಕುಟುಂಬ. ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮುಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯವನ್ನು ತಿಳಿಸುವುದರಲ್ಲಿ ತಪ್ಪೇನಿಲ್ಲ ಎಂದರು.