ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡ್ರಾಮಿ | ಹಾವು ಕಚ್ಚಿ ರೈತ ಸಾವು

Published 12 ಆಗಸ್ಟ್ 2023, 15:31 IST
Last Updated 12 ಆಗಸ್ಟ್ 2023, 15:31 IST
ಅಕ್ಷರ ಗಾತ್ರ

ಯಡ್ರಾಮಿ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಬಾಬು ರಾಮಚಂದ್ರ ಕಟ್ಟಿಮನಿ (34) ಮೃತಪಟ್ಟವರು. ಬಾಬು ರಾಮಚಂದ್ರ ಕಟ್ಟಿಮನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ. ನಾಲ್ವರು ಹೆಣ್ಣುಮಕ್ಕಳು ಮತ್ತು ಪುತ್ರ, ಪತ್ನಿ ಇದ್ದಾರೆ.

ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT