ಕುಡಚಿ ಶಾಸಕ ಪಿ.ರಾಜೀವ್ ಮಾತನಾಡಿ, ಕಾಂಗ್ರೆಸ್ ತಿಗಣಿ ಇದ್ದಂತೆ. 50 ವರ್ಷಗಳಿಂದ ನಿರಂತರವಾಗಿ ದೇಶದ ಜನತೆಯ ರಕ್ತ ಹೀರುತ್ತಿದೆ. ಮನೆಯಲ್ಲಿ ಇರುವ ಒಂದೆರಡು ತಿಗಣಿಗಳ ಕಾಟ ತಾಳಲು ಆಗುತ್ತಿಲ್ಲ. ದೇಶದಲ್ಲಿರುವ ಲಕ್ಷಾಂತರ ಕಾಂಗ್ರೆಸ್ ತಿಗಣಿಗಳನ್ನು ನಿಯಂತ್ರಿಸಲು ಮೋದಿ ಅವರು ದಿವ್ಯ ಔಷಧಿ, ರಾಮ ಬಾಣವಾಗಿದ್ದಾರೆ ಎಂದು ಚಾಟಿ ಬೀಸಿದರು.