ನಂತರ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ಮನವಿ ಪತ್ರವನ್ನು ನೀಡಲಾಯಿತು. ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟ, ಚನ್ನಪ್ಪ ಆನೆಗುಂದಿ, ಎಸ್.ಎಂ ಸಾಗರ್, ಹಣಮಂತ ಕೊಂಗಂಡಿ, ದಾವಲಸಾಬ್ ನದಾಫ್, ಚಂದ್ರಕಲಾ ವಡಿಗೇರಿ, ಗಣೇಶ ಅನವಾರ, ಶಿವರಾಜ, ಭೀಮರಾಯ ಯಡ್ಡಳ್ಳಿ, ಪಕೀರ್ ಅಹ್ಮದ್, ಚಂದ್ರಶೇಖರ ಚವ್ಹಾಣ ಸೇರಿದಂತೆ ಕಾರ್ಯಕರ್ತರು ಇದರು.