ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ ಹೊಸಮನಿ, ಪರಶುರಾಮ ಬಡಿಗೇರ, ವೆಂಕೋಬರಾವ ವಾಗಣಗೇರಾ, ಮಲಕಪ್ಪ ಮ್ಯಾಗೇರಿ ಹರನೂರ, ಶಂಕರಲಿಂಗ ರೇವನೂರ, ಶ್ರೀನಾಥ ಕೋಳಕೂರ, ಜೈಭೀಮ ಮುದಬಾಳ, ಮಲ್ಲಿಕಾರ್ಜುನ ವರ್ಚನಳ್ಳಿ, ಬಸವರಾಜ ಶಖಾಪೂರ, ನಿಂಗಣ್ಣ ಯಾತನೂರ, ಮಹೇಶ ಬಳಬಟ್ಟಿ, ರಾಜು ಸಾಥಖೇಡ ರೇವನೂರ ಇದ್ದರು.