೦೭ಜೆವಿಜಿ೦೧-ಅ. ಜೇವರ್ಗಿ : ವಿವಿಧ ಬೇಡಿಕೆ ಈಡೆರಿಕೆಗಾಗಿ ಕರವೇ ನಾರಾಯಣಗೌಡ ಬಣದಿಂದ ಗುರುವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೆಕೆಆರ್ಡಿಬಿ ಅಧ್ಯಕ್ಷ ಶಾಸಕ ಡಾ.ಅಜಯಸಿಂಗ್ ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ಅವರ ಮನ ವಲಿಸಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು. ತಹಸೀಲ್ದಾರ ಮಲ್ಲಣ್ಣ ಯಲಗೋಡ ಕರವೇ ಅಧ್ಯಕ್ಷ ಯಲ್ಲಪ್ಪ ಬಂಕಲಗಿ ಇದ್ದರು.