ಆರ್ಕೆಎಸ್ ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಗುಂಡಣ್ಣಾ ಎಂ.ಕೆ., ಮುಖಂಡರಾದ ಮಲ್ಲಿನಾಥ ಹುಂಡೆಕಲ, ಆಲ್ ಇಂಡಿಯಾ ಯುಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಜಂಟಿ ಕಾರ್ಯದರ್ಶಿ ಶರಣು ಹೆರೂರು, ಶಿವಕುಮಾರ ಆಂದೋಲ, ಗೌತಮ ಪರ್ತೂರಕರ, ವೆಂಕಟೇಶ ದೇವದುರ್ಗ, ಮಲ್ಲಿಕಾರ್ಜುನ ಗಂಧಿ, ಏಶಪ್ಪ ಕೇದಾರ, ರಾಜು ಒಡೆಯರ, ಶರಣುಕುಮಾರ ದೋಶೆಟ್ಟಿ, ಶ್ರೀಶೈಲ ಕೆಂಚಗುಂಡಿ ಇದ್ದರು.