‘ಕೃಷಿಗೆ ಮಾರಕವಾಗುವು ಕಾಯ್ದೆ ತಿದ್ದುಪಡಿಗಳನ್ನು ಕೈಬಿಡಬೇಕು, ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು, ರೈತರ, ಕೃಷಿಕೂಲಕಾರರ ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿರಿಸಿಕೊಂಡು ಹೋರಾಟ ನಡೆಸಲಾಗುವುದು. ಇದಕ್ಕೆ ಜಿಲ್ಲೆಯ ರೈತರ, ಕೃಷಿ ಕಾರ್ಮಿಕರು ಕೈಜೋಡಿಸಬೇಕು’ ಎಂದು ಅವರು ಕೋರಿದರು.