<p><strong>ಕಲಬುರ್ಗಿ: </strong>ಸಾಲಬಾಧೆಯಿಂದ ಆತ್ಮಹತ್ಯೆಗೆ ಯತ್ನಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ.</p>.<p>ಸೇಡಂ ತಾಲ್ಲೂಕು ನಾಚವಾರದ ವಿಶ್ವನಾಥರೆಡ್ಡಿ ಸಿದ್ದರಾಮರೆಡ್ಡಿ ನಾಚವಾರ (35) ಮೃತಪಟ್ಟವರು. ಇವರು ಅ.28ರಂದು ಕ್ರಿಮಿನಾಶಕ ಸೇವಿಸಿದ್ದರು.</p>.<p>‘ವಿಶ್ವನಾಥರೆಡ್ಡಿ ಅವರಿಗೆ 1 ಎಕರೆ 5 ಗುಂಟೆ ಜಮೀನಿದ್ದು, ಬ್ಯಾಂಕ್ ಹಾಗೂ ಖಾಸಗಿಯಾಗಿ ಸಾಲ ಮಾಡಿದ್ದರು. ಸಾಲ ಪಾವತಿಸುವ ದಾರಿ ಕಾಣದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮೃತರಿಗೆ ಪತ್ನಿ, ನಾಲ್ಕು ಜನ ಪುತ್ರಿಯರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಸಾಲಬಾಧೆಯಿಂದ ಆತ್ಮಹತ್ಯೆಗೆ ಯತ್ನಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ.</p>.<p>ಸೇಡಂ ತಾಲ್ಲೂಕು ನಾಚವಾರದ ವಿಶ್ವನಾಥರೆಡ್ಡಿ ಸಿದ್ದರಾಮರೆಡ್ಡಿ ನಾಚವಾರ (35) ಮೃತಪಟ್ಟವರು. ಇವರು ಅ.28ರಂದು ಕ್ರಿಮಿನಾಶಕ ಸೇವಿಸಿದ್ದರು.</p>.<p>‘ವಿಶ್ವನಾಥರೆಡ್ಡಿ ಅವರಿಗೆ 1 ಎಕರೆ 5 ಗುಂಟೆ ಜಮೀನಿದ್ದು, ಬ್ಯಾಂಕ್ ಹಾಗೂ ಖಾಸಗಿಯಾಗಿ ಸಾಲ ಮಾಡಿದ್ದರು. ಸಾಲ ಪಾವತಿಸುವ ದಾರಿ ಕಾಣದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮೃತರಿಗೆ ಪತ್ನಿ, ನಾಲ್ಕು ಜನ ಪುತ್ರಿಯರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>