ಸಾಹಿತಿಗಳಾದ ಕೆ.ಎಸ್. ಬಂಧು ಸಿದ್ದೇಶ್ವರಕರ ಮತ್ತು ಧರ್ಮಣ್ಣ ಧನ್ನಿ ಮಾತನಾಡಿದರು. ದಿಲೀಪ ನವಲೆ, ಹರ್ಷವರ್ಧನ ಮಾತನಾಡಿದರು. ಉಪನ್ಯಾಸ ಗಾಂಧೀಜಿ ಮೊಳಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಗ್ಯಶ್ರೀ ಐ. ವಿದ್ಯಾಸಾಗರ, ಮಹಾದೇವಿ ಬಂಧು, ಚಂದ್ರಕಾಂತ ಹಾಗರಗಿ, ರಾಹುಲ ಶರ್ಮಾ ಸೇರಿದಂತೆ ಅವರ ಅಭಿಮಾನಿಗಳು, ಗಣ್ಯರು ಭಾಗವಹಿಸಿದ್ದರು. ಶಿವಶಂಕರ ಹಡಗಲ್ ವಂದಿಸಿದರು.