ರಾಜ್ಯ ಪರಿಷತ್ ಸದಸ್ಯ ಹಣಮಂತರಾಯ ಗೊಳಸಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸ್ವಾಮಿ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಮರಡಿ, ಜಿಲ್ಲಾ ಉಪಾಧ್ಯಕ್ಷ ಅಣ್ಣಾರಾವ ಹಾಬಳಕರ, ಎಂ.ಬಿ.ಪಾಟೀಲ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಎಸ್.ಬಿ. ಪಾಟೀಲ, ಮಹಿಳಾ ಪಾಲಿಟೆಕ್ನಿಕ್ ಪ್ರಾಚಾರ್ಯೆ ಜಯಲಕ್ಷ್ಮಿ ಎಲ್.ಕೆ., ಸರ್ಕಾರಿ ಕಿರಿಯ ತಾಂತ್ರಿಕ ಶಾಲೆ ಪ್ರಾಚಾರ್ಯೆ ಶಬಾನಾ ಬೇಗಂ ಇದ್ದರು.