ನಕಲಿ ಪ್ರಮಾಣ ಪತ್ರ ಸಲ್ಲಿಸಿ ಅಂಚೆ ಇಲಾಖೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದ ಆರೋಪದಡಿ ಕಲಬುರಗಿ ಜಿಲ್ಲೆಯ ಸಲೀಂ ಘನಿಸಾಬ್, ಪವಿತ್ರಾ ಮಹಾಂತಪ್ಪ, ಅಶೋಕ ಬಸವಂತರಾಯ, ಮಹೇಂದ್ರಕುಮಾರ ಮೋಹನ, ಈರಮ್ಮ ಈರಣ್ಣ, ಟಬು ಬೇಗಂ, ಶಿವಕುಮಾರ ಸೂರ್ಯಕಾಂತ, ರಾಘವೇಂದ್ರ ಶ್ರೀಮಂತ, ಕಮಲ್ ದಾಸ್, ನಾಮದೇವ್ ಸೋಮು, ಶ್ವೇತಾ ಜಗನ್ನಾಥ, ಗೋಪಿಕೃಷ್ಣ ಭೀಮಪ್ಪ, ಪಲ್ಲವಿ ಜಟ್ಟೆಪ್ಪ, ವೀರೇಶ ದುಗ್ಗಣ್ಣ, ರಾಹುಲ್ ಹಿರೂರ್ ನಾಯಕ್, ಸಂಗಮೇಶ ಚನ್ನಯ್ಯ ಸ್ವಾಮಿ, ನಾಮು ಸುಭಾಷ, ರಾಹುಲ್ ಶಿವಪುತ್ರಪ್ಪ, ಅಶ್ವಿನಿ ಈರಣ್ಣ, ರೇಣುಕಾ ಅಣ್ಣರಾವ್ ಮತ್ತು ಅನಿಲಕುಮಾರ್, ಬೀದರ್ ಜಿಲ್ಲೆಯ ಅಮರಲಿಂಗ ಮಲ್ಲಿಕಾರ್ಜುನ, ತೋಟೇಶ್ವರಿ ವೀರಭದ್ರಪ್ಪ, ಚಂದ್ರಕಾಂತ ಮನೋಹರ ಹಾಗೂ ವಿಜಯಪುರದ ಗಂಗಮ್ಮ ಕಾಂತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.