ಉತ್ತಮವಾಗಿ ಕೆಲಸ ನಿರ್ವಹಿಸಿದ ಸಿಬ್ಬಂದಿ, ಅಧಿಕಾರಿಗಳಿಗೆ ಪ್ರಶಂಸಾ ಪತ್ರ ನೀಡಲಾಯಿತು. ಉತ್ತಮ ಚಿತ್ರಕಲೆ ಬಿಡಿಸಿದ ಮಕ್ಕಳಿಗೆ ಪ್ರಮಾಣ ಪತ್ರ ಕೊಡಲಾಯಿತು. ಜೆಸ್ಕಾಂ ನಿರ್ದೇಶಕ ಬಿ. ಸೋಮಶೇಖರ್, ಮುಖ್ಯ ಆರ್ಥಿಕ ಅಧಿಕಾರಿ ಅಬ್ದುಲ್ ವಾಜಿದ್, ಪ್ರಧಾನ ವ್ಯವಸ್ಥಾಪಕಿ ಪ್ರಮಿಳಾ ಎಂ.ಕೆ, ವಿಜಿಲೆನ್ಸ್ ಎಸ್.ಪಿ. ಸವಿತಾ ಹೂಗಾರ ಇದ್ದರು.