ಕಳೆದ ಅಕ್ಟೋಬರ್ನಲ್ಲಿ ಸಂಭವಿಸಿದ್ದ ಪ್ರವಾಹ ಪರಿಸ್ಥಿತಿ ಅಧ್ಯಯನವನ್ನು ಸೋಮವಾರ ಕೇಂದ್ರದ ಅಧಿಕಾರಿಗಳ ತಂಡ ಕಲಬುರ್ಗಿ, ಅಫಜಲಪುರ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ, ಒಡೆದ ಕೆರೆ ಮತ್ತು ಹದಗೆಟ್ಟ ರಸ್ತೆಗಳನ್ನು ಪರಿಶೀಲಿಸಿತು. ಕಳೆದ ಅಕ್ಟೋಬರ್ನಲ್ಲಿ ಸಂಭವಿಸಿದ್ದ ಪ್ರವಾಹ ಪರಿಸ್ಥಿತಿ ಅಧ್ಯಯನವನ್ನು ಸೋಮವಾರ ಕೇಂದ್ರದ ಅಧಿಕಾರಿಗಳ ತಂಡ ಕಲಬುರ್ಗಿ, ಅಫಜಲಪುರ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ, ಒಡೆದ ಕೆರೆ ಮತ್ತು ಹದಗೆಟ್ಟ ರಸ್ತೆಗಳನ್ನು ಪರಿಶೀಲಿಸಿತು. ರೈತರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ನಷ್ಟದ ವಿವರ ದಾಖಲಿಸಿಕೊಂಡಿತು.