ಭಾನುವಾರ, 28 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Karnataka Rains: ಕಲ್ಯಾಣ–ಉತ್ತರ ಕರ್ನಾಟಕದ ಸಂಪರ್ಕ ಕಡಿತ

ಭೀಮಾ ನದಿ ಪ್ರವಾಹದಿಂದಾಗಿ ಜೇವರ್ಗಿ ಸೇತುವೆ ಬಂದ್: 61 ಗ್ರಾಮಗಳಿಗೆ ನುಗ್ಗಿದ ನೀರು
Published : 28 ಸೆಪ್ಟೆಂಬರ್ 2025, 0:30 IST
Last Updated : 28 ಸೆಪ್ಟೆಂಬರ್ 2025, 0:30 IST
ಫಾಲೋ ಮಾಡಿ
Comments
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಉತ್ತರಾದಿಮಠ ಕಾಗಿಣಾ ನದಿ ನೀರಿನ ಪ್ರವಾಹದಲ್ಲಿ ಬಹುತೇಕ ಮುಳುಗಿರುವುದು ಪ್ರಜಾವಾಣಿ ಚಿತ್ರ: ಅವಿನಾಶ ಬೋರಂಚಿ
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಉತ್ತರಾದಿಮಠ ಕಾಗಿಣಾ ನದಿ ನೀರಿನ ಪ್ರವಾಹದಲ್ಲಿ ಬಹುತೇಕ ಮುಳುಗಿರುವುದು ಪ್ರಜಾವಾಣಿ ಚಿತ್ರ: ಅವಿನಾಶ ಬೋರಂಚಿ
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡದ ಕೆಳ ಸೇತುವೆ ಮೇಲೆ ನಿಂತಿದ್ದ ಎರಡು ಲಾರಿಗಳು ಕಾಗಿಣಾ ನದಿ ಪ್ರವಾಹದಿಂದ ಜಲಾವೃತವಾಗಿರುವುದು
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡದ ಕೆಳ ಸೇತುವೆ ಮೇಲೆ ನಿಂತಿದ್ದ ಎರಡು ಲಾರಿಗಳು ಕಾಗಿಣಾ ನದಿ ಪ್ರವಾಹದಿಂದ ಜಲಾವೃತವಾಗಿರುವುದು
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಸಮೀಪದ ಕಟ್ಟಿಸಂಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ–50ರ ಭೀಮಾ ನದಿಯ ಸೇತುವೆ ಮೇಲೆ ಶನಿವಾರ ಬೆಳಿಗ್ಗೆಯಿಂದ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧಿಸಿದ್ದರಿಂದ ಪ್ರಯಾಣಿಕರು ನಡೆದುಕೊಂಡೇ ಸೇತುವೆಯ ಇನ್ನೊಂದು ಭಾಗಕ್ಕೆ ಬಂದರು  ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಸಮೀಪದ ಕಟ್ಟಿಸಂಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ–50ರ ಭೀಮಾ ನದಿಯ ಸೇತುವೆ ಮೇಲೆ ಶನಿವಾರ ಬೆಳಿಗ್ಗೆಯಿಂದ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧಿಸಿದ್ದರಿಂದ ಪ್ರಯಾಣಿಕರು ನಡೆದುಕೊಂಡೇ ಸೇತುವೆಯ ಇನ್ನೊಂದು ಭಾಗಕ್ಕೆ ಬಂದರು  ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT