<p><strong>ಕಲಬುರ್ಗಿ: </strong>ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ಪುರೋಹಿತ ವೃತ್ತಿ ಮಾಡುವವರಿಗೆ ಉದ್ಯಮಿ ಕೃಷ್ಣಾಜಿ ಕುಲಕರ್ಣಿ ಅವರು ಸೊಮವಾರ ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸಿದರು.</p>.<p>ನಗರದ ಜಗತ್ ವೃತ್ತದ ಬಸವೇಶ್ವರ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿದ ಅವರು, ಸಮಾಜದ ಸರ್ವ ಜನತೆಯ ಹಿತ ಕಾಯುವ ಅರ್ಚಕರ ಹಾಗೂ ಪುರೋಹಿತರ ಕುರಿತು ಚಿಂತಿಸುವುದು ತುರ್ತು ಕಾರ್ಯವಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವೆಂಕಟೇಶ ಪಾಟೀಲ ಮಳಖೇಡ, ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯಕಾರಿಣಿ ಸದಸ್ಯ ನಾಗಲಿಂಗಯ್ಯ ಮಠಪತಿ, ಚಂದ್ರಕಾಂತ ದೇಶಮುಖ, ಗೋಪಾಲ ಮಳಖೇಡ, ಗುರುಲಿಂಗಯ್ಯ ಶಾಸ್ತ್ರಿ ಹಿತ್ತಲಶಿರೂರ, ಶಿವಕವಿ ಹಿರೇಮಠ ಜೋಗೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ಪುರೋಹಿತ ವೃತ್ತಿ ಮಾಡುವವರಿಗೆ ಉದ್ಯಮಿ ಕೃಷ್ಣಾಜಿ ಕುಲಕರ್ಣಿ ಅವರು ಸೊಮವಾರ ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸಿದರು.</p>.<p>ನಗರದ ಜಗತ್ ವೃತ್ತದ ಬಸವೇಶ್ವರ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿದ ಅವರು, ಸಮಾಜದ ಸರ್ವ ಜನತೆಯ ಹಿತ ಕಾಯುವ ಅರ್ಚಕರ ಹಾಗೂ ಪುರೋಹಿತರ ಕುರಿತು ಚಿಂತಿಸುವುದು ತುರ್ತು ಕಾರ್ಯವಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವೆಂಕಟೇಶ ಪಾಟೀಲ ಮಳಖೇಡ, ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯಕಾರಿಣಿ ಸದಸ್ಯ ನಾಗಲಿಂಗಯ್ಯ ಮಠಪತಿ, ಚಂದ್ರಕಾಂತ ದೇಶಮುಖ, ಗೋಪಾಲ ಮಳಖೇಡ, ಗುರುಲಿಂಗಯ್ಯ ಶಾಸ್ತ್ರಿ ಹಿತ್ತಲಶಿರೂರ, ಶಿವಕವಿ ಹಿರೇಮಠ ಜೋಗೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>