ಶುಕ್ರವಾರ, 28 ನವೆಂಬರ್ 2025
×
ADVERTISEMENT
ADVERTISEMENT

ಗರ್ಭಿಣಿಯರಿಗೆ ಮೊಟ್ಟೆ ಯಾಕೆ ಕೊಟ್ಟಿಲ್ಲ?:ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ಕೃಷ್ಣ

ಅಂಗನವಾಡಿ, ವಸತಿ ನಿಲಯಕ್ಕೆ ಭೇಟಿ ನೀಡಿದ ಆಹಾರ ಆಯೋಗದ ಅಧ್ಯಕ್ಷ ಕೃಷ್ಣ
Published : 28 ನವೆಂಬರ್ 2025, 6:31 IST
Last Updated : 28 ನವೆಂಬರ್ 2025, 6:31 IST
ಫಾಲೋ ಮಾಡಿ
Comments
- ‘ಮಕ್ಕಳೊಂದಿಗೆ ಊಟ ಸವಿದರು’
ಆಹಾರ ಆಯೋಗದ ಅಧ್ಯಕ್ಷ ಎಚ್.ಕೃಷ್ಣ ಅವರು ಅನ್ನಪೂರ್ಣ ಕ್ರಾಸ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ನಿಲಯದ ಸಮುಚ್ಚಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದರು. ಮಕ್ಕಳ ಸಮಸ್ಯೆಗಳಿಗೂ ಕಿವಿಯಾದರು. ನಿಲಯದಲ್ಲಿ ಸ್ವಚ್ಛತೆ ಗುಣಮಟ್ಟದ ಊಟ ಪೂರೈಕೆ ಮಾಡುತ್ತಿರುವುದಕ್ಕೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT