‘ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರಿಂದ ಜನಸಾಮಾನ್ಯರು ತಿಳಿದುಕೊಳ್ಳವುದು ಅವಶ್ಯವಾಗಿದೆ. ವೈದ್ಯರು ಸಹ ರೋಗಿಗಳಿಗೆ ರಕ್ತಸ್ರಾವ ತಡೆ, ಹಾವು ಕಡಿತ, ದ್ರವಾಂಶದ ಕೊರತೆ, ಪ್ರಜ್ಞೆಹೀನ ಸ್ಥಿತಿ, ಸುಟ್ಟ ಗಾಯಗಳಂತಹ ಪ್ರಾಥಮಿಕ ಚಿಕಿತ್ಸೆಯ ಆರೋಗ್ಯ ತುರ್ತು ಬಗ್ಗೆ ಮಾಹಿತಿ ಕೊಡಬೇಕು’ ಎಂದರು.