ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಮುಖಂಡ ಕೃಷ್ಣಾಜಿ, ಪಾಲಿಕೆ ಸದಸ್ಯೆ ನಿಂಗಮ್ಮ ಕಟ್ಟಿಮನಿ, ದೇವಸ್ಥಾನ ಮಂಡಳಿ ಅಧ್ಯಕ್ಷ ರಾಜಶೇಖರ ಪಾಟೀಲ ಅಪ್ಪಾಜಿ, ಮುಖಂಡರಾದ ಚಂದ್ರಕಾಂತ ಗುತ್ತೇದಾರ, ಅರುಣಕುಮಾರ ಪಾಟೀಲ, ಮರಲಿಂಗಪ್ಪ ಕಿಣಕೇರಿ, ವಿರೇಶ ಎಂ.ಕ್ಷತ್ರಿಯ, ಪ್ರೇಮಕುಮಾರ ರಾಠೋಡ, ರಾಜೇಶ ಮಾನೆ, ತಿಪ್ಪಣ್ಣ ದೊಡಮನಿ ಇದ್ದರು.