ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆಗೆ ₹ 3 ಸಾವಿರ ಕೋಟಿ: ಯಡಿಯೂರಪ್ಪ

Last Updated 17 ಸೆಪ್ಟೆಂಬರ್ 2020, 4:52 IST
ಅಕ್ಷರ ಗಾತ್ರ

ಕಲಬುರ್ಗಿ: ₹ 3 ಸಾವಿರ ಕೋಟಿ ವೆಚ್ಚದಲ್ಲಿ ಕಲಬುರ್ಗಿ, ಬೀದರ್ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ‌ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‌ಪ್ರಕಟಿಸಿದರು.

ನಗರದ ಪೊಲೀಸ್ ‌ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ‌ದಿನಾಚರಣೆಗೆ ಚಾಲನೆ ‌ನೀಡಿ ಅವರು ಮಾತನಾಡಿದರು.

ಮುಂಬರುವ ‌ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ ಅನುಭವ ಮಂಟಪ ‌ಕಾರ್ಯಾರಂಭ ಮಾಡಲಾಗುವುದು. ಕಲಬುರ್ಗಿಯಲ್ಲಿ ರೈಲ್ವೆ ವಿಭಾಗೀಯ ‌ಕಚೇರಿ ಸ್ಥಾಪನೆ ಸಂಬಂಧ ಕೇಂದ್ರದೊಂದಿಗೆ ವ್ಯವಹರಿಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT