ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಗಣೇಶ ಮೂರ್ತಿಗೆ ಸಾವಿರ ಮಾತೆಯರಿಂದ ಮಹಾಮಂಗಳಾರತಿ, ನಗರದ ಪ್ರತಿಷ್ಠಿತ ಗಣೇಶ ಮಂಡಳಿಗಳ ಉತ್ಸವ ಸಮಿತಿ ಸದಸ್ಯರಿಗೆ ಸನ್ಮಾನ, ಶಾಲಾ, ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ರಾಷ್ಟ್ರೀಯತೆ ಕುರಿತು ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು’ಎಂದರು.