ಅಷ್ಠಗಿ ಅವರು ಪತ್ನಿಗೆ ಟಿಕೆಟ್ ನಿರಾಕರಿಸಿ ಗಂಗಮ್ಮ ಅವರಿಗೆ ಹಂಚಿಕೆ ಮಾಡಿದ್ದ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ ಒಂದರ್ಥದಲ್ಲಿ ತಾವೇ ಅಭ್ಯರ್ಥಿಯಾಗಿ ಕಣಕ್ಕಿಳಿದಂತೆ ಭಾವಿಸಿ ಕಾರ್ಯತಂತ್ರ ರೂಪಿಸಿದ್ದರು. ಸಚಿವ ಬಿ. ಶ್ರೀರಾಮುಲು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕರೆಸಿ ಪ್ರಚಾರ ನಡೆಸಿದ್ದರು.