ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಂಗಾವತಿ: ಈಜಲು ಹೋಗಿದ್ದ ಯುವಕ ಸಾವು

Published 18 ಮೇ 2024, 14:32 IST
Last Updated 18 ಮೇ 2024, 14:32 IST
ಅಕ್ಷರ ಗಾತ್ರ

ಗಂಗಾವತಿ: ಸ್ನೇಹಿತರೊಂದಿಗೆ ಶನಿವಾರ ಅಂಜನಾದ್ರಿಬೆಟ್ಟ, ಪಂಪಾ ಸರೋವರ, ಆನೆಗೊಂದಿ ಭಾಗದ ಪ್ರೇಕ್ಷಣೀಕ ಸ್ಥಳಗಳ ವೀಕ್ಷಣೆಗೆ ಆಗಮಿಸಿದ ಯುವಕನೊಬ್ಬ ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. 

ಮೃತಪಟ್ಟ ಯುವಕನನ್ನ ಕೊಪ್ಪಳ ತಾಲ್ಲೂಕಿನ ಕುಣಿಕೇರಿ ಗ್ರಾಮದ ನಿವಾಸಿ ಮಂಜುನಾಥ(19) ಎಂದು ಗುರುತಿಸಲಾ ಗಿದೆ.

ಸ್ನೇಹಿತರೆಲ್ಲರೂ ಪ್ರೇಕ್ಷಣೀಯ ಸ್ಥಳಗಳನ್ನ ವಿಕ್ಷೀಸಿಸಿ ಸಾಣಾಪುರ ಗ್ರಾಮದಲ್ಲಿನ ಕೆರೆಯಲ್ಲಿ ಈಜಲು ಹೋಗಿದ್ದರು. ಆ ಗುಂಪಿನಲ್ಲಿದ್ದ ಮಂಜುನಾಥ ನೀರಿನಲ್ಲಿ ಮುಳುಗಿ ನಾಪತ್ತೆದ್ದ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಗ್ರಾಮೀಣ ಠಾಣೆ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ, ಸ್ಥಳೀಯ ಹರಿಗೋಲು ಸವಾರರಿಂದ ಮೃತದೇಹವನ್ನು ಹೊರತೆಗೆದರು.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಈ ಜಲು ಹೋಗಿ ಮುಳುಗಿ ಮೃತಪಟ್ಟ ಯುವಕನ ಮೃತದೇ ಹವನ್ನು ಶನಿ ವಾರ ಪೊಲೀಸರು ಅಗ್ನಿಶಾಮಕದಳ ಸ್ಥಳೀ ಯರು ಹೊರ ತೆಗೆಯುತ್ತಿರುವುದು
ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಈ ಜಲು ಹೋಗಿ ಮುಳುಗಿ ಮೃತಪಟ್ಟ ಯುವಕನ ಮೃತದೇ ಹವನ್ನು ಶನಿ ವಾರ ಪೊಲೀಸರು ಅಗ್ನಿಶಾಮಕದಳ ಸ್ಥಳೀ ಯರು ಹೊರ ತೆಗೆಯುತ್ತಿರುವುದು
ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಈ ಜಲು ಹೋಗಿ ಮುಳುಗಿ ಮೃತಪಟ್ಟ ಯುವಕನ ಮೃತದೇ ಹವನ್ನು ಶನಿ ವಾರ ಪೊಲೀಸರು ಅಗ್ನಿಶಾಮಕದಳ ಸ್ಥಳೀ ಯರು ಹೊರ ತೆಗೆಯುತ್ತಿರುವುದು
ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಈ ಜಲು ಹೋಗಿ ಮುಳುಗಿ ಮೃತಪಟ್ಟ ಯುವಕನ ಮೃತದೇ ಹವನ್ನು ಶನಿ ವಾರ ಪೊಲೀಸರು ಅಗ್ನಿಶಾಮಕದಳ ಸ್ಥಳೀ ಯರು ಹೊರ ತೆಗೆಯುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT