<p><strong>ಚಿಂಚೋಳಿ:</strong> ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಘಟನೆ ತಾಲ್ಲೂಕಿನ ಫರ್ದಾರ ಮೋತಕಪಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಮನೆಯಲ್ಲಿದ್ದ ನಾಲ್ವರು ಬಚಾವ್ ಆಗಿದ್ದಾರೆ. ಆದರೆ, ಅವಘಡದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿವೆ.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ಗ್ರಾಮದ ನಾಗಮ್ಮ ಕಂಟೆಪ್ಪ ಪೂಜಾರಿ ಅವರು ಮನೆಯಲ್ಲಿದ್ದಾಗಲೇ ಸಿಲಿಂಡರ್ ಸೋರಿಕೆ ವಾಸನೆಯಿಂದ ಗಮನಿಸಿದ ಮನೆಯವರು, ತಕ್ಷಣ ಮನೆಯ ಹೊರಗಡೆ ಹೋಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಿಲಿಂಡರ್ ಸ್ಫೋಟಿಸಿದೆ.</p><p>ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ತಗುಲಿದ ಮನೆಗೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.ಕಲಬುರಗಿ | ಚುರುಕು ಪಡೆದ ಬಿಸಿಲು; ಹಿಗ್ಗಿದ ಹಿಂಗಾರು ಬಿತ್ತನೆ ಗುರಿ.<p>ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯ ಪಿಎಸ್ಐ ಅಮರ ಕುಲಕರ್ಣಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p> .ಕಲಬುರಗಿ| RSS ಪಥಸಂಚಲನಕ್ಕೆ ಅನುಮತಿ ಬೇಡ: ಸೌಹಾರ್ದ ಕರ್ನಾಟಕ ಸಂಘಟನೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಘಟನೆ ತಾಲ್ಲೂಕಿನ ಫರ್ದಾರ ಮೋತಕಪಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಮನೆಯಲ್ಲಿದ್ದ ನಾಲ್ವರು ಬಚಾವ್ ಆಗಿದ್ದಾರೆ. ಆದರೆ, ಅವಘಡದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿವೆ.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ಗ್ರಾಮದ ನಾಗಮ್ಮ ಕಂಟೆಪ್ಪ ಪೂಜಾರಿ ಅವರು ಮನೆಯಲ್ಲಿದ್ದಾಗಲೇ ಸಿಲಿಂಡರ್ ಸೋರಿಕೆ ವಾಸನೆಯಿಂದ ಗಮನಿಸಿದ ಮನೆಯವರು, ತಕ್ಷಣ ಮನೆಯ ಹೊರಗಡೆ ಹೋಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಿಲಿಂಡರ್ ಸ್ಫೋಟಿಸಿದೆ.</p><p>ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ತಗುಲಿದ ಮನೆಗೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.ಕಲಬುರಗಿ | ಚುರುಕು ಪಡೆದ ಬಿಸಿಲು; ಹಿಗ್ಗಿದ ಹಿಂಗಾರು ಬಿತ್ತನೆ ಗುರಿ.<p>ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯ ಪಿಎಸ್ಐ ಅಮರ ಕುಲಕರ್ಣಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p> .ಕಲಬುರಗಿ| RSS ಪಥಸಂಚಲನಕ್ಕೆ ಅನುಮತಿ ಬೇಡ: ಸೌಹಾರ್ದ ಕರ್ನಾಟಕ ಸಂಘಟನೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>