<p><strong>ಕಲಬುರಗಿ:</strong> ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಡಿವೈಡರ್ನ ವಿದ್ಯುತ್ ಶಾಕ್ ತಗುಲಿ ಸಾವಿಗೀಡಾದ ಬಸವನಗರದ ನಿವಾಸಿ, ಬಾಲಕ ಕಮಲರಾಜ್ (14) ಕುಟುಂಬಕ್ಕೆ ಇನ್ನೂವರೆಗೆ ಜೆಸ್ಕಾಂ ಪರಿಹಾರ ನೀಡಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಚಿವ ಸಂಪುಟದ ಮುಂದೆ ಇರಿಸಬೇಕು ಎಂದು ಬಾಲಕನ ತಾಯಿ ಉಷಾರಾಣಿ ಮೈತ್ರಿ ಶಾಸಕ ಅಲ್ಲಮಪ್ರಭು ಪಾಟೀಲ ಅವರನ್ನು ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಅವರು, ‘ಅಮೆರಿಕದಲ್ಲಿ ಎರಡು ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲಾಗಿದೆ. ಅದೇ ಮಾದರಿಯಲ್ಲಿ ಎಕ್ಸಟ್ರಾ ಜ್ಯುಡಿಷಿಯಲ್ ಪ್ರಕರಣವೆಂದು ಪರಿಗಣಿಸಿ ಬಾಲಕನಿಗೆ ಅತ್ಯಧಿಕ ಪರಿಹಾರ ಮೊತ್ತವನ್ನು ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಸೇರಿಸಬೇಕು’ ಎಂದು ತಿಳಿಸಿದ್ದಾರೆ.</p>.<p>‘ನನ್ನ ಮಗನ ಸಾವಿಗೆ ಸಂಬಂಧಿಸಿದಂತೆ ಜೆಸ್ಕಾಂ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಕ್ಷೆ ವಿಧಿಸಬೇಕು’ ಎಂದೂ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಡಿವೈಡರ್ನ ವಿದ್ಯುತ್ ಶಾಕ್ ತಗುಲಿ ಸಾವಿಗೀಡಾದ ಬಸವನಗರದ ನಿವಾಸಿ, ಬಾಲಕ ಕಮಲರಾಜ್ (14) ಕುಟುಂಬಕ್ಕೆ ಇನ್ನೂವರೆಗೆ ಜೆಸ್ಕಾಂ ಪರಿಹಾರ ನೀಡಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಚಿವ ಸಂಪುಟದ ಮುಂದೆ ಇರಿಸಬೇಕು ಎಂದು ಬಾಲಕನ ತಾಯಿ ಉಷಾರಾಣಿ ಮೈತ್ರಿ ಶಾಸಕ ಅಲ್ಲಮಪ್ರಭು ಪಾಟೀಲ ಅವರನ್ನು ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಅವರು, ‘ಅಮೆರಿಕದಲ್ಲಿ ಎರಡು ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲಾಗಿದೆ. ಅದೇ ಮಾದರಿಯಲ್ಲಿ ಎಕ್ಸಟ್ರಾ ಜ್ಯುಡಿಷಿಯಲ್ ಪ್ರಕರಣವೆಂದು ಪರಿಗಣಿಸಿ ಬಾಲಕನಿಗೆ ಅತ್ಯಧಿಕ ಪರಿಹಾರ ಮೊತ್ತವನ್ನು ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಸೇರಿಸಬೇಕು’ ಎಂದು ತಿಳಿಸಿದ್ದಾರೆ.</p>.<p>‘ನನ್ನ ಮಗನ ಸಾವಿಗೆ ಸಂಬಂಧಿಸಿದಂತೆ ಜೆಸ್ಕಾಂ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಕ್ಷೆ ವಿಧಿಸಬೇಕು’ ಎಂದೂ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>