ವಿವೇಕ ಸಾಗರ ರಗಟೆ ವಜಾಗೊಂಡ ಕ್ಲರ್ಕ್. ಸರ್ಕಾರಿ ನೌಕರ ಆಗಿದ್ದು, ವಿಧಾನಸಭಾ ಚುನಾವಣೆ ವೇಳೆ ಒಂದು ರಾಜಕೀಯದ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಶ್ರವಣಕುಮಾರ ಡಿ.ನಾಯಕ ಅವರು ದೂರು ನೀಡಿದ್ದರು.