ಭೀಮಾ ಏತ ನೀರಾವರಿ ಯೋಜನೆ ಕಾರ್ಯಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ ಜಾಕಾ, ಮುಖಂಡರಾದ ನಾನಾಗೌಡ ಪಾಟೀಲ, ಬಸುಗೌಡ ಪಾಟೀಲ, ಶಿವಾನಂದ ಗಾಡಿಸಾಹುಕಾರ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರಣು ಕುಂಬಾರ, ತಾಲ್ಲೂಕು ಕಾಂಗ್ರೆಸ್ ಯುವ ಸಮಿತಿ ಅಧ್ಯಕ್ಷ ಅಂಬರೀಶ ಬುರಲಿ, ಮುಖಂಡರಾದ ರಮೇಶ ಪೂಜಾರಿ, ನಾಗು ಮಾಡಿಯಾಳ ಇದ್ದರು.