<p><strong>ಕಲಬುರಗಿ:</strong> ರಾಜ್ಯ ಸರ್ಕಾರದಲ್ಲಿ ಇತ್ತೀಚೆಗೆ ಬಿ.ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಇರುವ ಕ್ರೀಡಾ ಸಚಿವ ಸ್ಥಾನವು ಕಲ್ಯಾಣ ಕರ್ನಾಟಕ ಭಾಗದವರಿಗೆ ನೀಡಬೇಕು ಎಂದು ಕರವೇ ಕಾವಲುಪಡೆಯ ರಾಜ್ಯ ವಕ್ತಾರ ಮಂಜುನಾಥ ನಾಲವಾರಕರ್ ಮನವಿ ಮಾಡಿದ್ದಾರೆ.</p>.<p>‘ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳು ಮುಂದುವರಿಯಬೇಕು. ಆದ್ದರಿಂದ ಕ್ರೀಡಾಂಗಣ ವ್ಯವಸ್ಥೆ ಮತ್ತು ಕ್ರೀಡಾಪಟುಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಕ್ರೀಡಾ ಸಚಿವರ ನೇಮಕ ಅವಶ್ಯಕತೆ ಇದೆ’ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ರಾಜ್ಯ ಸರ್ಕಾರದಲ್ಲಿ ಇತ್ತೀಚೆಗೆ ಬಿ.ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಇರುವ ಕ್ರೀಡಾ ಸಚಿವ ಸ್ಥಾನವು ಕಲ್ಯಾಣ ಕರ್ನಾಟಕ ಭಾಗದವರಿಗೆ ನೀಡಬೇಕು ಎಂದು ಕರವೇ ಕಾವಲುಪಡೆಯ ರಾಜ್ಯ ವಕ್ತಾರ ಮಂಜುನಾಥ ನಾಲವಾರಕರ್ ಮನವಿ ಮಾಡಿದ್ದಾರೆ.</p>.<p>‘ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳು ಮುಂದುವರಿಯಬೇಕು. ಆದ್ದರಿಂದ ಕ್ರೀಡಾಂಗಣ ವ್ಯವಸ್ಥೆ ಮತ್ತು ಕ್ರೀಡಾಪಟುಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಕ್ರೀಡಾ ಸಚಿವರ ನೇಮಕ ಅವಶ್ಯಕತೆ ಇದೆ’ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>