ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಸೇಡಂ, ರಾಜಶೇಖರ ಸ್ವಾಮೀಜಿ ಮಾತನಾಡಿದರು. ಶ್ರೀಶೈಲ ಬದಾಮಿ ಧಾರವಾಡ, ಶ್ರೀ ಸ್ವಾಮಿ ಸಮರ್ಥ ಸೇವಾ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಸವರಾಜ ಮಾಡಗಿ, ಕಾರ್ಯದರ್ಶಿ ಶಿವಾನಂದ ಗುಡ್ಡಾ, ವಿ.ಶಾಂತರೆಡ್ಡಿ, ವಿಶ್ರಾಂತ ಕುಲಪತಿಗಳಾದ ಡಾ.ಎಸ್.ಎ.ಪಾಟೀಲ, ಡಾ.ರಾಜೇಂದ್ರ ಯರನಾಳ ಇದ್ದರು. ಗೋಭಕ್ತ ಸಮಾಗಮ ಅಂಗವಾಗಿ ವಿವಿಧ ಗೋಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.