<p><strong>ಕಲಬುರ್ಗಿ: </strong>ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದೆ ಎನ್ನಲಾದ ಸಿ.ಡಿ. ಪ್ರಕರಣ ಕುರಿತ ಎಸ್ಐಟಿ ತನಿಖೆ ನ್ಯಾಯಸಮ್ಮತವಾಗಿ ನಡೆಯಲಿದೆ.</p>.<p>ಈ ಬಗ್ಗೆ ಯುವತಿಗೆ ಅನಗತ್ಯ ಸಂದೇಹ ಬೇಡ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.</p>.<p>ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ.</p>.<p>ಯಾರ ಪರ ಅಥವಾ ವಿರೋಧವಾಗಿ ಇಲ್ಲ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಏನಾದರೂ ಇದ್ದರೆ ಎಸ್.ಐ.ಟಿ ಅವರೇ ಹೇಳುತ್ತಾರೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದೆ ಎನ್ನಲಾದ ಸಿ.ಡಿ. ಪ್ರಕರಣ ಕುರಿತ ಎಸ್ಐಟಿ ತನಿಖೆ ನ್ಯಾಯಸಮ್ಮತವಾಗಿ ನಡೆಯಲಿದೆ.</p>.<p>ಈ ಬಗ್ಗೆ ಯುವತಿಗೆ ಅನಗತ್ಯ ಸಂದೇಹ ಬೇಡ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.</p>.<p>ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ.</p>.<p>ಯಾರ ಪರ ಅಥವಾ ವಿರೋಧವಾಗಿ ಇಲ್ಲ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಏನಾದರೂ ಇದ್ದರೆ ಎಸ್.ಐ.ಟಿ ಅವರೇ ಹೇಳುತ್ತಾರೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>