ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (ಕೆಟಿಟಿಪಿ) ಕಾಯ್ದೆಯನ್ನು ಉಲ್ಲಂಘಿಸಿದ ಬಗ್ಗೆ ಬಬಲೇಶ್ವರ ವಿರುದ್ಧ ದೂರುಗಳು ಕೇಳಿ ಬಂದಿದ್ದವು. ವೋಚರ್ ಗಳ ಮೇಲೆ ಅಧ್ಯಕ್ಷರು, ಪಿಡಿಒ ಸಹಿ ಇಲ್ಲದಿದ್ದರೂ ಬಿಲ್ ಮಂಜೂರಾಗಿತ್ತು. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿ ಬಂದಿತ್ತು.