ಇದಕ್ಕಾಗಿ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ, ಬೆಂಗಳೂರಿನ ಸಾಹಿತಿ ಡಾ.ಮುಡ್ನಾಕೂಡು ಚಿನ್ನಸ್ವಾಮಿ, ಡಾ.ಎಚ್.ಟಿ. ಪೋತೆ, ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಅಮೃತಾ ಕಟಕೆ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನಸಂಸ್ಥೆಯ ಮುಖ್ಯಸ್ಥ ಡಾ.ಶಿವಾನಂದ ಕೆಳಗಿನಮನಿ ಅವರು ವಿವಿಧ ವಿಷಯ ಸಂಪುಟಗಳ ಸಂಪಾದಕರಾಗಿ ಕಾರ್ಯನಿರ್ವಹಿಸಲಿದ್ದಾರೆ.