‘ಗುಣಾತ್ಮಕ, ಕ್ರಿಯಾಶೀಲ ಹಾಗೂ ಸೃಜನಶೀಲತೆಯಿಂದ ಕೂಡಿದ ವ್ಯವಸ್ಥೆಯನ್ನು ಗಟ್ಟಿಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಶ್ರೇಷ್ಠ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಉಭಯ ವಿವಿಗಳು ಒಟ್ಟಾಗಿ ಕೆಲಸ ಮಾಡಲಿವೆ. ನಮ್ಮ ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿಜಾಗತಿಕ ಮಟ್ಟದಲ್ಲಿ ಬೆಳೆಯುವಂತಹ ವಾತಾವರಣ ನಿರ್ಮಿಸಲು ನಾವು ಕಂಕಣ ಬದ್ಧರಾಗಿದ್ದೇವೆ‘ ಎಂದುಹರೀಶ ರಾಮಸ್ವಾಮಿ ಹೇಳಿದರು.