ಜಾಗತೀಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವ ಮಾತನಾಡಿದರು. ನಿವೃತ್ತ ಪ್ರಾಧ್ಯಪಕಿ ಜಯಶ್ರೀ ದಂಡೆ ಅವರು ಉಪನ್ಯಾಸ ನೀಡಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷದಯಾಘನ ಧಾರವಾಡಕರ್, ಜಿಲ್ಲಾಡಳಿತ ಚುನಾವಣೆ ಶಾಖೆಯ ತಹಶೀಲ್ದಾರ್ ಮಹಾಂತೇಶ ಮುಡಬಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯ ನಿರ್ದೇಶಕ ದತ್ತಪ್ಪ ಸಾಗನೂರ, ಹಟಗಾರ ಸಮಾಜದ ಗೌರವಾಧ್ಯಕ್ಷ ಸೂರ್ಯಕಾಂತ ಸೊನ್ನದ, ಉಪಾಧ್ಯಕ್ಷ ಸಂಗಮನಾಥ ರೇವತಗಾಂವ, ಪ್ರಧಾನ ಕಾರ್ಯದರ್ಶಿ, ವಿನೋದಕುಮಾರ ಶ. ಜೆನವೇರಿ, ಖಜಾಂಚಿ ರಾಜು ಕೋಷ್ಠಿ ಇದ್ದರು.