ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಹೃದಯ ಆರೈಕೆಗೆ ಮಿತ ಆಹಾರ, ವ್ಯಾಯಾಮ ಅಗತ್ಯ: ಸಚಿವ ಡಾ.ಶರಣಪ್ರಕಾಶ ಪಾಟೀಲ

Published : 10 ಜುಲೈ 2025, 6:45 IST
Last Updated : 10 ಜುಲೈ 2025, 6:45 IST
ಫಾಲೋ ಮಾಡಿ
Comments
ಮುಂದಿನ ದಿನಗಳಲ್ಲಿ ಕಣ್ಣಿನ ಚಿಕಿತ್ಸೆಗಾಗಿ ಮಿಂಟೊ ಆಸ್ಪತ್ರೆಯ ಶಾಖೆಯನ್ನು ಕಲಬುರಗಿಯಲ್ಲಿ ತೆರೆಯುವ ಚಿಂತನೆ ನಡೆದಿದೆ
ಡಾ.ಶರಣಪ್ರಕಾಶ ಪಾಟೀಲ ವೈದ್ಯಕೀಯ ಶಿಕ್ಷಣ ಸಚಿವ
‘ಎಲ್ಲಾ ಎದೆಯ ನೋವು ಹೃದಯಾಘಾತವಲ್ಲ’
‘ಹೃದ್ರೋಗದ ಬಗ್ಗೆ ಜನರು ಅನಗತ್ಯ ಆತಂಕಗೊಳ್ಳಬೇಕಿಲ್ಲ. ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಸಾಕು. ಎಲ್ಲಾ ಎದೆಯ ನೋವು ಹೃದಯಾಘಾತವಲ್ಲ ಎಂಬುದನ್ನು ಜನರು ಮೊದಲು ಅರ್ಥೈಸಿಕೊಳ್ಳಬೇಕು’ ಎಂದು ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ (ಪ್ರಭಾರ) ಡಾ.ವೀರೇಶ ಪಾಟೀಲ ಹೇಳಿದರು. ‘ಜಯದೇವ ಆಸ್ಪತ್ರೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಹಂತ-ಹಂತವಾಗಿ ಪತ್ರಕರ್ತರನ್ನು ತಪಾಸಣೆ ಮಾಡಲಾಗುವುದು. ಈ ಹಿಂದಿನ ಆರೋಗ್ಯ ಸಂಬಂಧಿತ ದಾಖಲೆ ಹಾಗೂ ಔಷಧಿಗಳನ್ನು ತಪಾಸಣೆ ವೇಳೆ ತರಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT