ಶುಕ್ರವಾರ, 1 ಆಗಸ್ಟ್ 2025
×
ADVERTISEMENT
ADVERTISEMENT

ಚಿಂಚೋಳಿ: ಒಣಗುತ್ತಿರುವ ಬೆಳೆಗಳು ಆತಂಕದಲ್ಲಿ ರೈತರು

ಜಗನ್ನಾಥ ಡಿ. ಶೇರಿಕಾರ
Published : 31 ಜುಲೈ 2025, 5:35 IST
Last Updated : 31 ಜುಲೈ 2025, 5:35 IST
ಫಾಲೋ ಮಾಡಿ
Comments
ನಮಗೆ ಮಳೆಯ ಕೊರತೆಯಿದೆ ಆದರೂ ತಗ್ಗು ಪ್ರದೇಶದ ಬೆಳೆಗಳು ಹಾಳಾಗಿದ್ದರೆ ಈ ಕುರಿತು ಸಮೀಕ್ಷೆ ನಡೆಸಲು ಸರ್ಕಾರದಿಂದ ನಿರ್ದೇಶನ ಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು
– ಸುಬ್ಬಣ್ಣ ಜಮಖಂಡಿ, ತಹಶೀಲ್ದಾರ, ಚಿಂಚೋಳಿ
ಚಿಂಚೋಳಿ ತಾಲ್ಲೂಕಿನಲ್ಲಿ ವಿಮೆ ನೋಂದಣಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 50 ರಷ್ಟು ಏರಿಕೆಯಾಗಿದೆ. ಇನ್ನುಳಿದ ರೈತರು ವಿಮಾ ನೋಂದಣಿ ಮಾಡಿಸಿದರೆ ಬೆಳೆ ನಷ್ಟ ಉಂಟಾದರೆ ಪರಿಹಾರ ಲಭಿಸುತ್ತದೆ
ವೀರಶೆಟ್ಟಿ ರಾಠೋಡ, ಸಹಾಯಕ ಕೃಷಿ ನಿರ್ದೆಶಕ, ಚಿಂಚೋಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT