ಚಿಂಚೋಳಿ ತಾಲ್ಲೂಕು ಕುಪನೂರ ಗ್ರಾಮದ ಆರಾಧ್ಯ ದೇವ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದಲ್ಲಿ ಅಪಾರ ಭಕ್ತರು ಜೋಳದ ತೆನೆಯ ಅಕ್ಷತೆ ಅರ್ಪಿಸಿದರು
ಚಿಂಚೋಳಿ ತಾಲ್ಲೂಕು ಕುಪನೂರ ಗ್ರಾಮದ ಆರಾಧ್ಯ ದೇವ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದ ನಂದಿಕೋಲು ಹಾಗೂ ಪಲ್ಲಕ್ಕಿಮೆರವಣಿಗೆಯಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು