<p><strong>ಕಲಬುರಗಿ:</strong> ನಗರದ ಎಚ್ಕೆಇ ಸೊಸೈಟಿ ಅಧೀನದ ಶೇಠ್ ಶಂಕರ್ಲಾಲ್ ಲಾಹೋಟಿ ಕಾನೂನು ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಕಾನೂನು ಕಾಲೇಜು, ಸಂಘ ಮತ್ತು ವಿಜ್ಞಾನೇಶ್ವರ ಪ್ರತಿಷ್ಠಾನ ಟ್ರಸ್ಟ್ ಸಹಯೋಗದಲ್ಲಿ ಅಧ್ಯಾಪಕರ ಸಂವಹನ ಕಾರ್ಯಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಆರ್. ನಟರಾಜ್ ಅವರು ಭಾನುವಾರ ಚಾಲನೆ ನೀಡಿದರು. </p>.<p>ಹಿಂದೂ ಉತ್ತರಾಧಿಕಾರ ಕಾಯ್ದೆಯ ಅಡಿಯಲ್ಲಿ ಮಹಿಳೆಯರ ಆಸ್ತಿ ಹಕ್ಕುಗಳು ಕುರಿತು ಮಾತನಾಡಿದ ನ್ಯಾ. ನಟರಾಜ್ ಅವರು, ಸಾಮಾಜಿಕವಾಗಿ ಜವಾಬ್ದಾರಿಯುತ ಕಾನೂನು ಶಿಕ್ಷಣವನ್ನು ಬಲಪಡಿಸುವಲ್ಲಿ ಶಿಕ್ಷಕರ ಪಾತ್ರ ಮತ್ತು ಆನುವಂಶಿಕತೆಯನ್ನು ಒತ್ತಿ ಹೇಳಿದರು. </p>.<p>ಹಿರಿಯ ವಕೀಲ ಅಮಿತ್ಕುಮಾರ್ ದೇಶಪಾಂಡೆ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಚಾರ್ಯೆ ಮಹೇಶ್ವರಿ ಹಿರೇಮಠ ಸ್ವಾಗತಿಸಿದರು. ವೈಷ್ಣವಿ ಕೋರಿ ನಿರೂಪಿಸಿದರು. ಕಾಲೇಜಿನ ಜ್ಯೋತಿ ಕಡಾಡಿ, ಜ್ಯೋತಿ ಹಂಗರಗಿ, ಶರಣಬಸಪ್ಪ ಪಾಟೀಲ, ಹೈಕೋರ್ಟ್ನ ರಿಜಿಸ್ಟ್ರಾರ್ ಬಸವರಾಜ ಚೆಂಗಟಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಎಚ್ಕೆಇ ಸೊಸೈಟಿ ಅಧೀನದ ಶೇಠ್ ಶಂಕರ್ಲಾಲ್ ಲಾಹೋಟಿ ಕಾನೂನು ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಕಾನೂನು ಕಾಲೇಜು, ಸಂಘ ಮತ್ತು ವಿಜ್ಞಾನೇಶ್ವರ ಪ್ರತಿಷ್ಠಾನ ಟ್ರಸ್ಟ್ ಸಹಯೋಗದಲ್ಲಿ ಅಧ್ಯಾಪಕರ ಸಂವಹನ ಕಾರ್ಯಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಆರ್. ನಟರಾಜ್ ಅವರು ಭಾನುವಾರ ಚಾಲನೆ ನೀಡಿದರು. </p>.<p>ಹಿಂದೂ ಉತ್ತರಾಧಿಕಾರ ಕಾಯ್ದೆಯ ಅಡಿಯಲ್ಲಿ ಮಹಿಳೆಯರ ಆಸ್ತಿ ಹಕ್ಕುಗಳು ಕುರಿತು ಮಾತನಾಡಿದ ನ್ಯಾ. ನಟರಾಜ್ ಅವರು, ಸಾಮಾಜಿಕವಾಗಿ ಜವಾಬ್ದಾರಿಯುತ ಕಾನೂನು ಶಿಕ್ಷಣವನ್ನು ಬಲಪಡಿಸುವಲ್ಲಿ ಶಿಕ್ಷಕರ ಪಾತ್ರ ಮತ್ತು ಆನುವಂಶಿಕತೆಯನ್ನು ಒತ್ತಿ ಹೇಳಿದರು. </p>.<p>ಹಿರಿಯ ವಕೀಲ ಅಮಿತ್ಕುಮಾರ್ ದೇಶಪಾಂಡೆ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಚಾರ್ಯೆ ಮಹೇಶ್ವರಿ ಹಿರೇಮಠ ಸ್ವಾಗತಿಸಿದರು. ವೈಷ್ಣವಿ ಕೋರಿ ನಿರೂಪಿಸಿದರು. ಕಾಲೇಜಿನ ಜ್ಯೋತಿ ಕಡಾಡಿ, ಜ್ಯೋತಿ ಹಂಗರಗಿ, ಶರಣಬಸಪ್ಪ ಪಾಟೀಲ, ಹೈಕೋರ್ಟ್ನ ರಿಜಿಸ್ಟ್ರಾರ್ ಬಸವರಾಜ ಚೆಂಗಟಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>