ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭ, ಕಲಬುರಗಿ, ಆಳಂದ, ಉಮರ್ಗಾ, ಉಸ್ಮಾನಾಬಾದ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ, ಹೈದರಾಬಾದ್, ಗುರಮಠಕಲ್, ಕಲಬುರಗಿ, ಯಾದಗಿರಿ, ವಿಜಯಪುರ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿ ಪಡಿಸುವ, ಶಹಾಬಾದ್ ರೈಲು ನಿಲ್ದಾಣದಲ್ಲಿ ಸ್ಥಗಿತಗೊಳಿಸಲಾಗಿರುವ ಹಲವು ರೈಲುಗಳ ನಿಲುಗಡೆಯನ್ನು ಪುನಃ ಜಾರಿಗೊಳಿಸುವ ಹಾಗೂ ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ವಿಮಾನ ಸೌಕರ್ಯ ಒದಗಿಸುವ ಬಗ್ಗೆ ಸಂವಾದದಲ್ಲಿ ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಸಂಸದರನ್ನು ಪ್ರಶ್ನಿಸಿದರು.