ಅಳಿವಿನಂಚಿನಲ್ಲಿನ ಭಾಷೆಗಳ ಅಧ್ಯಯನ ಕೇಂದ್ರದ ಬೆಳರಿ, ಬೆಟ್ಟಕುರುಬ, ಸಂಕೇತಿ, ಎರವ, ಅರೆಭಾಷೆ, ಪಟ್ಟೆಗಾರ ಕೃತಿಗಳನ್ನು, ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವು ಪ್ರಕಟಿಸಿರುವ ಚಿಂತಕ ಬಿ.ಎ.ವಿವೇಕ ರೈ ಅವರ ಕನ್ನಡ ಛಂದಸ್ಸು ಕೃತಿ ಮತ್ತು ಭಾಷಾ ತಜ್ಞೆ ಡಾ. ರಾಜೇಶ್ವರಿ ಮಹೇಶ್ವರಯ್ಯ ಅವರ ‘ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾಗಿ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.